24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ನ.ಪಂ. ಮಾಜಿ ಅಧ್ಯಕ್ಷೆ ವೀಣಾ ರವರ ಪತಿ ವಿನೋದ್ (48ವ) ರವರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನಷ್ಟೆ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!