38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!