23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya
error: Content is protected !!