28.5 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya
error: Content is protected !!