25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಇಂದು ( ಎಪ್ರಿಲ್ 24) ಸಂಜೆ 4 ಗಂಟೆಗೆ ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಅಕ್ಷಯ ತೃತೀಯದ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ .

ಈ ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ಟ ಭಾಗವಹಿಸಲಿರುವರು. ಈ ಸಂವಾದ ಕಾರ್ಯಕ್ರಮವನ್ನು ಡಾ ವಿಜಯ ಸರಸ್ವತಿ ನಡೆಸಿಕೊಡುವವರು.

ಚಿನ್ನದ ಹೂಡಿಕೆ , ಮೌಲ್ಯ ವೃದ್ಧಿ ಹಾಗು ಹಲವು ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya
error: Content is protected !!