22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಇಂದು ( ಎಪ್ರಿಲ್ 24) ಸಂಜೆ 4 ಗಂಟೆಗೆ ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಅಕ್ಷಯ ತೃತೀಯದ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ .

ಈ ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ಟ ಭಾಗವಹಿಸಲಿರುವರು. ಈ ಸಂವಾದ ಕಾರ್ಯಕ್ರಮವನ್ನು ಡಾ ವಿಜಯ ಸರಸ್ವತಿ ನಡೆಸಿಕೊಡುವವರು.

ಚಿನ್ನದ ಹೂಡಿಕೆ , ಮೌಲ್ಯ ವೃದ್ಧಿ ಹಾಗು ಹಲವು ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
error: Content is protected !!