24.4 C
ಪುತ್ತೂರು, ಬೆಳ್ತಂಗಡಿ
June 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!