25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya
error: Content is protected !!