September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

ಬೆಳ್ತಂಗಡಿ.ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಧ್ವಜ ಕಟ್ಟೆ ಬಳಿ ಮೊಂಬತ್ತಿ ಬೆಳಗಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಕೇಶವ ಪಿ ಬೆಳಾಲು, ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಕಾಶಿಪಟ್ಟಣ, ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯರದ ಸಂತೋಷ್ ಕುಮಾರ್ ಲಾಯಿಲ
ನಗರ ಪಂಚಾಯತ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಕ್ಕಿಮ್ ಕೊಕ್ಕಡ , ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಅಝರ್ ನಾವೂರು, ಉಪಾಧ್ಯಕ್ಷರಾದ ನವೀನ್ ಗೌಡ ಸವನಾಲು, ಅರುಣ್ ಲೋಬೋ, ಪಕ್ಷದ ಪ್ರಮುಖರಾದ ತಂಗಚ್ಚನ್ ಧರ್ಮಸ್ಥಳ, ಹರೀಶ್ ಸುವರ್ಣ ಕನ್ಯಾಡಿ, ಅರುಣ್ ಮತ್ತಿಲ್ಲ ಧರ್ಮಸ್ಥಳ, ಸಚಿನ್ ಕುಮಾರ್ ನೂಜೋಡಿ, ಪ್ರವೀಣ್ ಹಳ್ಳಿಮನೆ ಸೂರ್ಯನಾರಾಯಣ ಡಿಕೆ , ಜೀನತ್ ಉಜಿರೆ, ಉಮೈರ ಬಾನು, ಪ್ರವೀಣ್ ಪಿಂಟೋ ಪೆರಾಡಿ, ಪ್ರಮೋದ್ ಕುಮಾರ್ ಮೆಚ್ಚಿನ, ಸುಧೀರ್ ಶೆಟ್ಟಿ ಮಚ್ಚಿನ, ನಾರಾಯಣ ಪೂಜಾರಿ ಮಚ್ಚಿನ, ಸದಾಶಿವ ಹೆಗಡೆ ಮೆಚ್ಚಿನ, ಇಲಿಯಾಸ್ ಜಿಲಿಂಬಿ, ಪ್ರಜ್ವಲ್ ಜೈನ್ ಅಳದಂಗಡಿ, ಧನಂಜಯ್ ರಾವ್, ದಿನೇಶ್ ಮೂಲ್ಯ ಕೊಂಡೆ ಮಾರ್, ಕುಶಾಲಪ್ಪ ಗೌಡ, ರವೀಂದ್ರ ಬಿ ಅಮೀನ್ ಪುರಂದರ ಪೆರಾಜೆ, ಅಶ್ವಿನ್ ಬಳೆಂಜ, ಜನಾರ್ಧನ್ ಬೆಳ್ತಂಗಡಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿರಿದ್ದರು

Related posts

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!