25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

ಉಜಿರೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಎ.23 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ನಡೆಯಿತು.


ಈ ಪ್ರತಿಭಟನಾ ಸಭೆಯನ್ನೂದ್ಧೇಶಿಸಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ನ್ಯಾಯವಾದಿ ವಸಂತ ಮರಕಡರವರು ಮಾತನಾಡಿದರು.
ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ವಿಹಿಂಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷರಾದ ವಿಷ್ಣು ಮರಾಠೆ, ವಿಹಿಂಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ವಿಹಿಂಪ ತಾಲೂಕು ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ತಾಲೂಕು ಸಹ ಸಂಯೋಜಕ ಅನಂತು ಉಜಿರೆ, ವಿಹಿಂಪ ಬಜರಂಗದಳ ತಾಲೂಕು ಪ್ರಸಾರ ಪ್ರಚಾರ ಪ್ರಮುಖ್ ನಾಗೇಶ್ ಕಲ್ಮಂಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್, ಸಂಘದ ಹಿರಿಯರು ಹಾಗೂ ಭಾರತಿಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!