September 6, 2026
Uncategorized

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ ನಮನಗಳನ್ನು ಸಲ್ಲಿಸಿದರು.

Related posts

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya
error: Content is protected !!