23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ ನಮನಗಳನ್ನು ಸಲ್ಲಿಸಿದರು.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
error: Content is protected !!