24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya
error: Content is protected !!