22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
error: Content is protected !!