22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!