23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
error: Content is protected !!