24.2 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ತೋಟದ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಎ.24) ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ನ.ಪಂ. ಮಾಜಿ ಅಧ್ಯಕ್ಷೆ ವೀಣಾ ರವರ ಪತಿ ವಿನೋದ್ (48ವ) ರವರು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನಷ್ಟೆ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಮಾಂಡೋವಿ ಮೋಟಾರ್ಸ್ ನಿಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಹಕೀಂ ರವರಿಗೆ ಸನ್ಮಾನ

Suddi Udaya
error: Content is protected !!