26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
error: Content is protected !!