31.4 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!