25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!