September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya
error: Content is protected !!