24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!