25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya
error: Content is protected !!