22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.


ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.


ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 919606474298

Related posts

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!