April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya
error: Content is protected !!