24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya
error: Content is protected !!