27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!