July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!