26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya
error: Content is protected !!