25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!