23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!