September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ನೀಡುವ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ರಾಜನಾಥ್ ಸಿಂಗ್ ಜೀ ತಾವುಗಳು ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!