25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

ಬೆಳ್ತಂಗಡಿ ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದವರಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಭಜನಾ ಸೇವೆ ನಡೆಯಿತು.

ಕಾರ್ಯದರ್ಶಿ ಅನಂತ ಕೃಷ್ಣ, ಶ್ರೀಮತಿ ಜಯಲಕ್ಷ್ಮಿ, ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ, ಶ್ರೀಮತಿ ಸುವರ್ಣ ಕುಮಾರಿ ಮೊದಲಾದವರು ಭಾಗವಹಿಸಿದ್ದರು.

Related posts

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya
error: Content is protected !!