ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನಕ್ಕೆ ಶಾಸಕ , ಬ್ರಹ್ಮಕಲಶೋತ್ಸವದ ಸಂಚಾಲಕ ಹರೀಶ್ ಪೂಂಜ ಭೇಟಿ ನೀಡಿ,ಕ್ಷೇತ್ರದಲ್ಲಿ ಎ.25-ಮೇ 3ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ಸಮಾಲೋಚಿಸಿದರು.

ನಂತರ ಪುನರುತ್ಥಾನ ಕಾರ್ಯವನ್ನು ವೀಕ್ಷಿಸಿದರು. ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು , ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.

ರಸ್ತೆ ಡಾಂಬರೀಕರಣ:
ದೇವಸ್ಥಾನಕ್ಕೆ ಬರುವ ಸುಮಾರು 500 ಮೀಟರ್ ರಸ್ತೆಗೆ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜಾ ರವರ ಶಾಸಕರ ನಿಧಿಯಿಂದ ರೂ. 10 ಲಕ್ಷ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಸಲಾಯಿತು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!