25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ಹತ್ಯಡ್ಕ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ರವರು ಸಮವಸ್ತ್ರವನ್ನು ಎ.25ರಂದು ವಿತರಿಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್, ಸಂಘದ ಉಪಾಧ್ಯಕ್ಷ ರಾಜು ಸಾಲಿಯಾನ್, ಸದಸ್ಯರಾದ ಧರ್ಮರಾಜ್ ಗೌಡ ಅಡ್ಡಾಡಿ, ಕೊರಗಪ್ಪ ಗೌಡ ಶಿಶಿಲ, ಬೇಬಿ ಕಿರಣ್, ವರದಶಂಕರ್ ದಾಮ್ಮೆ, ಕೃಷ್ಣಪ್ಪ ಗೌಡ, ನಾಗೇಶ್ ಜಿ., ಗಂಗಾವತಿ, ಬೇಬಿ, ನವೋದಯ ಸಂಘದ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸ್ಟಾನಿ ಪಿಂಟೋ ಉಪಸ್ಥಿತರಿದ್ದರು.

ಹತ್ಯಡ್ಕ ನವೋದಯ ಸ್ವಸಹಾಯ ಸಂಘದ ಪ್ರೇರಕರಾದ ಅಭಿಜಿತ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಅತಿಥಿಗಳನ್ನು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ಚುನಾವಣಾ ಪ್ರಚಾರದ ಅಂಗವಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮ ಬೃಹತ್ ರೋಡ್ ಶೋ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಪ್ರಚಾರ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!