April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya
error: Content is protected !!