22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!