23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya
error: Content is protected !!