25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಸತ್ಯ ಸಾರಾಮನಿ ದೈವಸ್ಥಾನ ಅಧ್ಯಕ್ಷರು ಗಿರೀಶ್ ಮಹಾವೀರ ಕಾಲೋನಿ ಯವರು ಗುಂಡಿ ಒತ್ತುವ ಮೂಲಕ ಉದ್ಘಾಟನೆ ಮಾಡಿದರು.


ಉಪ್ಪಾರಪಳಿಕೆಯಿಂದ ಗೊಳಿತೊಟ್ಟು ರಸ್ತೆಯಲ್ಲಿ ಅಳವಡಿಸಲಾದ ಬೀದಿ ದೀಪವನ್ನು ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಪಂ. ಸದಸ್ಯ ಜಗದೀಶ್ ಕೆಂಪಕೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಫ್ಯಾಕ್ಸ್ ಬ್ಯಾಂಕ್ ನಿರ್ದೇಶಕರು ಶ್ರೀನಾಥ್ ಬಡೆಕಾಯಿಲ್, ಕಾಮಗಾರಿ ನಡೆಸಿದ ಪುರುಷೋತ್ತಮ್ ಕೊಕ್ಕಡ, ಮೆಸ್ಕಾಂ ಇಲಾಖೆಯಿಂದ ಸೀನಿಯರ್ ‍ಪವರ್ ಮ್ಯಾನ್ ರವಿ, ಪವರ್ ಮ್ಯಾನ್ 237ನೇ ಬಿಜೆಪಿ ಬೂತು ಸಮಿತಿ ಅಧ್ಯಕ್ಷ ಶಶಿ ತಿಪ್ಪಮಾಜಲ್, ಕಾರ್ಯದರ್ಶಿ ಶ್ರೀಧರ್ ಬಲಕ್ಕ ಉಪಸ್ಥಿತರಿದ್ದರು..

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya
error: Content is protected !!