24.7 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್ ಡಿಸೋಜ ಹಾಗೂ ಸಿಬ್ಬಂದಿಗಳನ್ನು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಕೇಂದ್ರ ಕಚೇರಿಯ ಪರವಾಗಿ ಬೆಳ್ತಂಗಡಿ ಶಾಖಾ ಕಛೇರಿ ವತಿಯಿಂದ ಬ್ಯಾಂಕಿನ ನಿರ್ದೇಶಕರಾದ ಧರಣೇಂದ್ರ ಕೆ ರವರು ಗೌರವಿಸಿದರು.

ಗೌರವವನ್ನು ಸ್ವೀಕರಿಸಿದ ಲ್ಯಾನ್ಸಿ ಪಿರೇರರವರು ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳ ಕಾರ್ಯ ಮೆಚ್ಚುವ ರೀತಿಯಲ್ಲಿ ಇರುವ ಕಾರಣ ನಮ್ಮ ಸಂಸ್ಥೆಯು ಕೂಡ ತಮ್ಮ ಬ್ಯಾಂಕಿನೊಂದಿಗೆ ಸದಾ ಸಹಕಾರಕ್ಕೆ ಬದ್ಧವಾಗಿದೆ. ತಮ್ಮ ಈ ಸೇವೆಯು ಮುಂದೆಯು ಕೂಡ ಇದೇ ರೀತಿ ಮುಂದುವರೆಯಲಿ, ಅದೇ ರೀತಿಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ನಮ್ಮ ಸಹೋದರ ಧರಣೇಂದ್ರ ರವರು ಕೂಡ ಉತ್ತಮ ಸೇವೆಯನ್ನು ಮಾಡುವಂತಾಗಲಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.


ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯಯ ಶಾಖಾ ಪ್ರಬಂಧಕರಾದ ಚೇತನ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಮತ್ತು ಅನಿಲ್ ಕುಮಾರ್ ಕೆ ಜಿ ಉಪಸ್ಥಿತರಿದ್ದರು.

Related posts

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!