24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ 2025 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 587 ಅಂಕಗಳನ್ನು ಗಳಿಸಿದ ರಿತೀಷ ನಂತರದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಮೂರು ಅಂಕಗಳ ಸೇರ್ಪಡೆಯೊಂದಿಗೆ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕ ವೃಂದ ಹೆಮ್ಮೆಪಡುವಂತಾಗಿದೆ ಎಂದು ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದ್ದಾರೆ.

ವೇಣೂರಿನ ನಿವಾಸಿಯಾದ ರಿತೀಷ ತಂದೆ ಸೇಸಪ್ಪ, ತಾಯಿ ಸುಜಾತ ದಂಪತಿಯ ಪುತ್ರಿ.

Related posts

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!