24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

ಉಜಿರೆ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ಮರುಮೌಲ್ಯಮಾಪನಲ್ಲಿ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಗಳಿಸಿರುತ್ತಾರೆ.
ಈ ವಿದ್ಯಾರ್ಥಿನಿಗೆ ಮೊದಲು ವ್ಯವಹಾರ ಅಧ್ಯಯನ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 588 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ 99 ಅಂಕಗಳನ್ನು ಗಳಿಸಿ ಒಟ್ಟು 591 ಅಂಕಗಳನ್ನು ಗಳಿಸಿರುತ್ತಾರೆೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya
error: Content is protected !!