23.5 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿರುತ್ತಾರೆ.


ಈ ವಿದ್ಯಾರ್ಥಿ ನಿಗೆ ಮೊದಲು ಇಂಗ್ಲೀಷ್‌ ವಿಷಯದಲ್ಲಿ 96 ಅಂಕಗಳು ಬಂದಿದ್ದು ಒಟ್ಟು 595 ಅಂಕಗಳು ಲಭಿಸಿತ್ತು, ಮರು ಮೌಲ್ಯ ಮಾಪನದಲ್ಲಿ97 ಅಂಗಳನ್ನು ಗಳಿಸಿ ಒಟ್ಟು 596 ಅಂಕಗಳನ್ನು ಗಳಿಸಿರುತ್ತಾರೆ.


ಇವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya
error: Content is protected !!