September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ನೀಡುವ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ರಾಜನಾಥ್ ಸಿಂಗ್ ಜೀ ತಾವುಗಳು ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಆಗ್ರಹಿಸಿದ್ದಾರೆ.

Related posts

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya
error: Content is protected !!