25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

ಬೆಳ್ತಂಗಡಿ: ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿಯಾಗಿದೆ. ಹಾಗಾಗಿ ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆಯನ್ನು ನೀಡುವ ಸಮಯ. ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ ಮತ್ತು ರಾಜನಾಥ್ ಸಿಂಗ್ ಜೀ ತಾವುಗಳು ಈ ಹೇಡಿತನದ ಹಿಂದಿರುವವರ ವಿರುದ್ಧ ದೃಢ ನಿರ್ಧಾರ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು. ಆಗ್ರಹಿಸಿದ್ದಾರೆ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!