23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನಕ್ಕೆ ಶಾಸಕ , ಬ್ರಹ್ಮಕಲಶೋತ್ಸವದ ಸಂಚಾಲಕ ಹರೀಶ್ ಪೂಂಜ ಭೇಟಿ ನೀಡಿ,ಕ್ಷೇತ್ರದಲ್ಲಿ ಎ.25-ಮೇ 3ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ಸಮಾಲೋಚಿಸಿದರು.

ನಂತರ ಪುನರುತ್ಥಾನ ಕಾರ್ಯವನ್ನು ವೀಕ್ಷಿಸಿದರು. ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು , ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.

ರಸ್ತೆ ಡಾಂಬರೀಕರಣ:
ದೇವಸ್ಥಾನಕ್ಕೆ ಬರುವ ಸುಮಾರು 500 ಮೀಟರ್ ರಸ್ತೆಗೆ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜಾ ರವರ ಶಾಸಕರ ನಿಧಿಯಿಂದ ರೂ. 10 ಲಕ್ಷ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಸಲಾಯಿತು.

Related posts

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!