July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನಕ್ಕೆ ಶಾಸಕ , ಬ್ರಹ್ಮಕಲಶೋತ್ಸವದ ಸಂಚಾಲಕ ಹರೀಶ್ ಪೂಂಜ ಭೇಟಿ ನೀಡಿ,ಕ್ಷೇತ್ರದಲ್ಲಿ ಎ.25-ಮೇ 3ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ಸಮಾಲೋಚಿಸಿದರು.

ನಂತರ ಪುನರುತ್ಥಾನ ಕಾರ್ಯವನ್ನು ವೀಕ್ಷಿಸಿದರು. ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು , ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.

ರಸ್ತೆ ಡಾಂಬರೀಕರಣ:
ದೇವಸ್ಥಾನಕ್ಕೆ ಬರುವ ಸುಮಾರು 500 ಮೀಟರ್ ರಸ್ತೆಗೆ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜಾ ರವರ ಶಾಸಕರ ನಿಧಿಯಿಂದ ರೂ. 10 ಲಕ್ಷ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಸಲಾಯಿತು.

Related posts

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!