25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನಕ್ಕೆ ಶಾಸಕ , ಬ್ರಹ್ಮಕಲಶೋತ್ಸವದ ಸಂಚಾಲಕ ಹರೀಶ್ ಪೂಂಜ ಭೇಟಿ ನೀಡಿ,ಕ್ಷೇತ್ರದಲ್ಲಿ ಎ.25-ಮೇ 3ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ಸಮಾಲೋಚಿಸಿದರು.

ನಂತರ ಪುನರುತ್ಥಾನ ಕಾರ್ಯವನ್ನು ವೀಕ್ಷಿಸಿದರು. ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಲಕ್ಷ್ಮಣ್ ಭಟ್ರಬೈಲು , ಪ್ರಧಾನ ಕಾರ್ಯದರ್ಶಿ ಪ್ರವೀಣ್ ರೈ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.

ರಸ್ತೆ ಡಾಂಬರೀಕರಣ:
ದೇವಸ್ಥಾನಕ್ಕೆ ಬರುವ ಸುಮಾರು 500 ಮೀಟರ್ ರಸ್ತೆಗೆ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜಾ ರವರ ಶಾಸಕರ ನಿಧಿಯಿಂದ ರೂ. 10 ಲಕ್ಷ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಸಲಾಯಿತು.

Related posts

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya
error: Content is protected !!