23.7 C
ಪುತ್ತೂರು, ಬೆಳ್ತಂಗಡಿ
June 12, 2025
Uncategorized

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

ಕನ್ಯಾಡಿ : ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಏಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 50,000/- ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!