24.2 C
ಪುತ್ತೂರು, ಬೆಳ್ತಂಗಡಿ
June 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ಹತ್ಯಡ್ಕ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಬರ್ಗುಳ ರವರು ಸಮವಸ್ತ್ರವನ್ನು ಎ.25ರಂದು ವಿತರಿಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್, ಸಂಘದ ಉಪಾಧ್ಯಕ್ಷ ರಾಜು ಸಾಲಿಯಾನ್, ಸದಸ್ಯರಾದ ಧರ್ಮರಾಜ್ ಗೌಡ ಅಡ್ಡಾಡಿ, ಕೊರಗಪ್ಪ ಗೌಡ ಶಿಶಿಲ, ಬೇಬಿ ಕಿರಣ್, ವರದಶಂಕರ್ ದಾಮ್ಮೆ, ಕೃಷ್ಣಪ್ಪ ಗೌಡ, ನಾಗೇಶ್ ಜಿ., ಗಂಗಾವತಿ, ಬೇಬಿ, ನವೋದಯ ಸಂಘದ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸ್ಟಾನಿ ಪಿಂಟೋ ಉಪಸ್ಥಿತರಿದ್ದರು.

ಹತ್ಯಡ್ಕ ನವೋದಯ ಸ್ವಸಹಾಯ ಸಂಘದ ಪ್ರೇರಕರಾದ ಅಭಿಜಿತ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಅತಿಥಿಗಳನ್ನು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!